Saturday, June 13, 2026

archiveVivekananda Law College

ಸುದ್ದಿ

ವಿವೇಕಾನಂದ ಕಾನೂನು ಕಾಲೇಜಿನಲ್ಲಿ ಸರ್ಜಿಕಲ್ ಸ್ಟ್ರೈಕ್ ದಿನ

ಪುತ್ತೂರು: ವಿವೇಕಾನಂದ ಕಾನೂನು ಕಾಲೇಜಿನ ರಾಷ್ರೀಯ ಸೇವಾ ಯೋಜನೆ ಮತ್ತು ವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ದಿನಾಂಕ 29-09-2018ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ, ಭಾರತೀಯ ಸೇನೆಯಲ್ಲಿ ಸೇವೆಯನ್ನು ಸಲ್ಲಿಸಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಮಾತನಾಡಿ, ಭಾರತೀಯ ಸೈನ್ಯವು ಐತಿಹಾಸಿಕ ಪರಂಪರೆಯನ್ನು ಹೊಂದಿದ್ದು, ಸ್ವಾತಂತ್ರ್ಯದ ನಂತರದಲ್ಲಿ ಬಲಿಷ್ಠವಾಗಿ ಬೆಳೆದು ನಿಂತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಮಾತ್ರ ಸೈನ್ಯದ ಪರಾಕ್ರಮವು ಜನರಿಗೆ ತಲುಪುವ ಕೆಲಸ ನಡೆಯುತ್ತಿದೆ. ಆ...