Monday, May 20, 2024

archiveyakshagana

ಸುದ್ದಿ

Big Breaking News : ಯಕ್ಷಗಾನಕ್ಕೂ ತಟ್ಟಿದೆ ನೀತಿ ಸಂಹಿತೆ ಬಿಸಿ; 10 ಗಂಟೆ ಮೇಲೆ ಯಕ್ಷಗಾನ ಬಂದ್ – ಕಹಳೆ ನ್ಯೂಸ್

ಬೆಂಗಳೂರು (ಏ. 02): ಚುನಾವಣೆ ನೀತಿ ಸಂಹಿತೆ ಬಿಸಿ ಅಹೋರಾತ್ರಿ ನಡೆಯುವ ಯಕ್ಷಗಾನಕ್ಕೂ ತಟ್ಟಿದೆ. ರಾತ್ರಿಯಿಂದ ಬೆಳಗಿನ ತನಕ ಪ್ರದರ್ಶಿಸಲ್ಪಡುವ ಪ್ರಸಂಗವನ್ನು ರಾತ್ರಿ 10 ಗಂಟೆಯೊಳಗೆ ಮುಗಿಸುವಂತೆ ಅಧಿಕಾರಿಗಳು ತಾಕೀತು ಮಾಡುತ್ತಿದ್ದಾರೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಈ ಮೂರು ಜಿಲ್ಲೆಗಳಲ್ಲಿ ಯಕ್ಷಗಾನ ಪ್ರದರ್ಶನ ನೀಡುವ ಹಲವು ಮೇಳಗಳಿವೆ. ಈ ಎಲ್ಲ ಮೇಳಗಳ ಪ್ರದರ್ಶನ ರಾತ್ರಿ 9. 30 ರಿಂದ ಆರಂಭವಾಗಿ ಬೆಳಗಿನ ತನಕ ನಡೆಯುತ್ತವೆ.  ಈಗ ಚುನಾವಣೆ ಹಿನ್ನೆಲೆ...
ಸುದ್ದಿ

ಯಕ್ಷಗಾನ ಕಲಾವಿದನಿಗೆ ‘ನೆಲೆ’ ಕಲ್ಪಿಸಿದ ತೆಂಕ ಮಿಜಾರು ಗ್ರಾ.ಪಂ. – ಕಹಳೆ ನ್ಯೂಸ್

ಬಜಪೆ: ಸಮ್ಮಾನಿಸುವುದು, ಗೌರವಿಸುವುದು ಒಳ್ಳೆಯ ಕೆಲಸ. ಕಷ್ಟದಲ್ಲಿನ ಬದುಕಿಗೆ ಒಂದು ಸಮ್ಮಾನ, ಗೌರವ ಒಂದಷ್ಟು ಸಮಾಧಾನ- ಸುಖ ತಂದುಕೊಡುವುದಾದರೆ ಎಷ್ಟು ಖುಷಿಯಾಗದು. ಅದೇ ಕೆಲಸವನ್ನು ತೆಂಕ ಮಿಜಾರು ಗ್ರಾಮ ಪಂಚಾಯತ್‌ ಯಕ್ಷಗಾನ ಕಲಾವಿದ ಮಿಜಾರು ತಿಮ್ಮಪ್ಪರಿಗೆ ವಸತಿ ಸೌಲಭ್ಯ ಕಲ್ಪಿಸುವ ಮೂಲಕ ಪೂರೈಸಿದೆ. ಮಿಜಾರು ತಿಮ್ಮಪ್ಪ ಅವರಿಗೆ ಮಿಜಾರು ಅಣ್ಣಪ್ಪ ನಗರದಲ್ಲಿ ನಿವೇಶನವಲ್ಲದೇ, ಮನೆಯನ್ನೂ ಕಟ್ಟಿಕೊಡುವ ಮೂಲಕ ಗ್ರಾಮ ಪಂಚಾಯತ್‌ ತನ್ನನ್ನು ತಾನು ಗೌರವಿಸಿಕೊಂಡಿದೆ. ಯಕ್ಷಗಾನದಲ್ಲಿ 36 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಮಿಜಾರು ತಿಮ್ಮಪ್ಪ...
ಸುದ್ದಿ

ವಿಶ್ವರಂಗಭೂಮಿ ದಿನಾಚರಣೆ ; ಯಕ್ಚಗಾನ ರಂದ ಅಪೂರ್ವ ಭಾಗವತ ರಾಮಕೃಷ್ಣ ಮಯ್ಯ ಸಿರಿಬಾಗಿಲು ಅವರಿಗೆ ಪ್ರಶಸ್ತಿ – ಕಹಳೆ ನ್ಯೂಸ್

ಕಾಸರಗೋಡು: ಕಾಸರಗೋಡು ಕನ್ನಡ ಗ್ರಾಮದಲ್ಲಿ ವಿಶ್ವರಂಗಭೂಮಿ ದಿನಾಚರಣೆ ಮಾ. 27ರಂದು ನಡೆಯಿತು. ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಮತ್ತು ಬೆಂಗಳೂರಿನ ವಿ.ಕೆ.ಎಂ. ಕಲಾವಿದರು ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ಇದೇ ಸಂದರ್ಭದಲ್ಲಿ ಸಾಹಿತ್ಯಿಕ, ಸಾಂಸ್ಕೃತಿಕ ಸಮಾರಂಭದೊಂದಿಗೆ ಕಾಸರಗೋಡು ಕರ್ನಾಟಕ ಉತ್ಸವ ನಡೆಯಿತು. ವಿಶ್ವರಂಗಭೂಮಿ ದಿನಾಚರಣೆಯನ್ನು ಮಾ. 27ರಂದು ಶಾಸಕ ಎನ್‌.ಎ. ನೆಲ್ಲಿಕುನ್ನು ಉದ್ಘಾಟಿಸಿದರು. ಶಿವರಾಮ ಕಾಸರಗೋಡು ಅಧ್ಯಕ್ಷತೆ ವಹಿಸಿದ್ದರು. ಸಾಹಿತ್ಯ, ರಂಗಭೂಮಿ, ಯಕ್ಷಗಾನ, ಸಾಂಸ್ಕೃತಿಕ ಸಂಘಟನೆಗಳಲ್ಲಿ ಸುದೀರ್ಘ‌ ಕಾಲದಿಂದ ಸೇವೆ ಸಲ್ಲಿಸುತ್ತಾ ಬಂದಿರುವ...
ಸುದ್ದಿ

ಯಕ್ಷಾಭಿಮಾನಿಗಳಿಗೆ ಸಕ್ಕತ್ ಮನರಂಜನೆ ಕೊಟ್ಟಿದೆ ಖ್ಯಾತ ಯಕ್ಷಗಾನ ಭಾಗವತ ಪಟ್ಲ ಸತೀಶ್ ಶೆಟ್ಟಿ ಹಾಗೂ ಕಾವ್ಯ ಶ್ರೀ ಅಜೇರು ಹಾಡಿರುವ ಕಪಟ ನಾಟಕ ರಂಗ – ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡದ ಆರಾಧಾನಾ ಕಲೆ, ಗಂಡುಕಲೆ ಅದು ಯಕ್ಷಗಾನ. ಕೇವಲ ಗಂಡಸರು ಮಾತ್ರವಲ್ಲ ಹೆಂಗಸರು ನಾವೇನು ಕಮ್ಮಿಯಿಲ್ಲ ಎಂಬಂತೆ ಇಂದು ಯಕ್ಷಗಾನ ರಂಗದಲ್ಲಿ ಮಿಂಚುತ್ತಿರುವುದು ಸಂತಸದ ಸಂಗತಿ. ರಾಜ್ಯ ಅಲ್ಲ ದೇಶ ವಿದೇಶದಲ್ಲಿ ಲಕ್ಷಾಂತರ ಅಭಿಮಾನಿ ವರ್ಗವನ್ನು ಹೊಂದಿದ ಖ್ಯಾತ ಭಾಗವತ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರೊಂದಿಗೆ ಕು. ಕಾವ್ಯ ಶ್ರೀ ಅಜೇರು ಹಾಡಿರುವ ' ಕಪಟ ನಾಟಕ ರಂಗ ' ಎಂಬ ದ್ವಂದ್ವ ಹಾಡುಗಾರಿಕೆ ಸಮಾಜಿಕ...
ಸುದ್ದಿ

45 ವರ್ಷ ಕಟೀಲು ಮೇಳದಲ್ಲಿ ತಿರುಗಾಟನಡೆಸಿದ ಕಲಾವಿದನಿಗೆ ಸೂರುಕಟ್ಟಿಕೊಟ್ಟ ಪಟ್ಲ | ಪಟ್ಲ ಯಕ್ಷಾಶ್ರಯದ ದ್ವಿತೀಯ ಮನೆ ‘ ಶ್ರೀದೇವಿ ನಿಲಯ’ದ ಗೃಹಪ್ರವೇಶ ಸಮಾರಂಭ

ಮಂಗಳೂರು : ಖ್ಯಾತ ಭಾಗವತ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದ ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ ರಿ. ಮಂಗಳೂರು ಇದರ ವತಿಯಿಂದ ಕಟೀಲು ಮೇಳದಲ್ಲಿ 45 ವರ್ಷಗಳ ಕಾಲ ಕಲಾಸೇವೆಗೈದು ಇದೀಗ ಅಶಕ್ತರಾಗಿ ಪಾರ್ಶ್ವವಾಯು ಸಮಸ್ಯೆಯಿಂದ ಬಳಲುತ್ತಿರುವ ಕೊರಗಪ್ಪ ನಾಯ್ಕ ಕಾಟುಕುಕ್ಕೆ ಇವರಿಗೆ ಪಟ್ಲ ಯಕ್ಷಾಶ್ರಯ ಯೋಜನೆಯ ದ್ವಿತೀಯ ಮನೆಯನ್ನು ನಿರ್ಮಿಸಿಕೊಡುವುದ ಮೂಲಕ ಶ್ಲಾಗನೆಗೆ ಪಾತ್ರರಾಗಿದ್ದಾರೆ. ಸದ್ರಿ ಗೃಹದ ಗೃಹಪ್ರವೇಶ ಸಮಾರಂಭವು ​ದಿನಾಂಕ 19.03.2018 ಸೋಮವಾರ, ಸಮಯ : ಪೂರ್ವಹ್ನ...
ಸುದ್ದಿ

ಮಾರ್ಚ್ 1 ರಂದು ಯಕ್ಷಧ್ರುವ ಪಟ್ಲ ಫೌಂಡೇಷನ್ ರಿ. ಮಂಗಳೂರು ಇದರ ಉಪ್ಪಿನಂಗಡಿ ಘಟಕದ ಉದ್ಘಾಟನಾ ಸಮಾರಂಭ | ಆಮಂತ್ರಣ ಪತ್ರಿಕೆ ಬಿಡುಗಡೆ – ಕಹಳೆ ನ್ಯೂಸ್

ಉಪ್ಪಿನಂಗಡಿ : ಯಕ್ಷಧ್ರುವ ಪಟ್ಲ ಫೌಂಡೇಷನ್ನಿನ ಉಪ್ಪಿನಂಗಡಿ ಘಟಕದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಉಪ್ಪಿನಂಗಡಿ ದೇವಸ್ಥಾನದ ವಠಾರದಲ್ಲಿ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಹರಿಶ್ಚಂದ್ರ ಮತ್ತು ವ್ಸವಸ್ಥಾಪಕ ವೆಂಕಟೇಶ ಎಂ ಬಿಡುಗಡೆಯ ಮಾಡಿದವರು. ಮಾರ್ಚ್ ೧ ರಂದು ಯಕ್ಷಧ್ರುವ ಉಪ್ಪಿನಂಗಡಿ ಘಟಕ ಉದ್ಘಾಟನೆಗೊಳ್ಳಲಿದೆ. ಸಂಜೆ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ವಠಾರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಯಕ್ಷಧ್ರುವ ಪಟ್ಲ ಸತೀಶ್ ಶಟ್ಟಿ, ಶಾಸಕಿ ಶಕುಂತಲಾ ಶೆಟ್ಟಿ ,ಅಶೋಕ್...
ಕ್ರೀಡೆಸುದ್ದಿ

ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಕು.ದಿಶಾ ಶೆಟ್ಟಿ ಬಳಗದವರಿಂದ ‘ ರಾಧಾ ವಿಲಾಸ ‘ | ಅನಂತ್ ಕುಮಾರ್ ಹೆಗಡೆ ದಿಕ್ಸೂಚಿ ಭಾಷಣ – ಕಹಳೆ ನ್ಯೂಸ್

ಉಡುಪಿ : ಪರ್ಕಳದ ಬಡದಬೆಟ್ಟು ಆಸನದ ಬಾಕ್ಯಾರಿನಲ್ಲಿ ಫೆ 25 ರಂದು ನಡೆಯುವ ಬೃಹತ್ ಬಿಜೆಪಿ ಕಾರ್ಯಕರ್ತರ ಸಮಾವೇಶ, ಕಮಲ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಉದ್ಯಮಿ ಸುಬ್ರಾಯ ಆಚಾರ್ಯ ಬಡಗಬೆಟ್ಟು ಇವರು ಕ್ರೀಡಾಕೂಟದ ಉದ್ಘಾಟನೆಯನ್ನು ಬೆಳಗ್ಗೆ 8.00 ಗಂಟೆಗೆ ನಡೆಸಲಿದ್ದಾರೆ. ಸಂಜೆ 5.00 ಗಂಟೆಯಿಂದ ಸಾಂಸ್ಕೃತಿಕ ಮತ್ತು ಸಭಾ ಕಾರ್ಯಕ್ರಮ ನಡೆಯಲಿದೆ. ವಿಶೇಷ ಕಾರ್ಯಕ್ರಮ : ರಾಧಾ ವಿಲಾಸ Radha Vilasa by Disha Shetty &...
ಸುದ್ದಿ

Supper Exclusive : ಕಟೀಲು ಮೇಳವನ್ನು ಖರೀದಿಸಲು ಪಟ್ಲ ಫೌಂಡೇಷನ್ ಹೊರಟಿಲ್ಲ | ಪಟ್ಲ ಸತೀಶ್ ಶೆಟ್ಟಿಯವರ ಮನದ ಮಾತು ಏನು ? – ಕಹಳೆ ನ್ಯೂಸ್

ಕಟೀಲು : ಖ್ಯಾತ ಯಕ್ಷಗಾನ ಭಾಗವತ ಪಟ್ಲ ಸತೀಶ್ ಶೆಟ್ಟಿಯವರು ಮನಬಿಚ್ಚಿ ಮಾತನಾಡಿದ್ದಾರೆ. ಎಕ್ಕಾರು ಪಟ್ಲ ಫೌಂಡೇಷನ್  ಘಟಕದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ನಿಂದಕರಿಯಬೇಕು ಆಗ ನಾವು ಬೆಳೆಯುತ್ತೇವೆ. ನಮ್ಮಲ್ಲಿ ಯಾವ ದುರುದ್ದೇಶವೂ ಇಲ್ಲ, ಇದು ನಮ್ಮ ಏಳಿಗೆ ಸಹಿದಿರುವವರ ಶಡ್ಯಂತ್ರ ಎಂದು ಹೇಳಿದರು. Highlights :  ' ನಿಂದಕರಿರಬೇಕಯ್ಯ ' -  ಕಟೀಲು ಮೇಳವನ್ನು ಖರೀದಿಸಲು ಪಟ್ಲ ಫೌಂಡೇಷನ್ ಹುಟ್ಟಿಲ್ಲ!  ; ಯಾವತ್ತೂ ಅಂತಹ ಯೋಚನೆ ನಮಗಿಲ್ಲ ,...
1 2
Page 2 of 2