Friday, July 31, 2026

archiveYellow Disease

ಸುದ್ದಿ

ಹಳದಿ ಕಾಯಿಲೆಗೆ ತುತ್ತಾಗಿ ಪಿಯು ವಿದ್ಯಾರ್ಥಿನಿ ಸಾವು – ಕಹಳೆ ನ್ಯೂಸ್

ಮಂಗಳೂರು: ಜ್ವರ, ಹಳದಿ ಕಾಯಿಲೆಗೆ ತುತ್ತಾಗಿ ಪ್ರಥಮ ಪಿಯು ವಿದ್ಯಾರ್ಥಿನಿಯೋರ್ವೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಕೊಂಬರು ಶಾಲಾ ಮುಖ್ಯೋಪಾಧ್ಯಯರಾದ ಕೊಂಬಾರು ಹೊಸಬೀಡು ನಿವಾಸಿ ಚಿದಾನಂದ ಗೌಡ ಎಂಬುವವರ ಪುತ್ರಿ ಹರ್ಷಾ ಕೆಸಿ ಎಂದು ಗುರುತಿಸಲಾಗಿದೆ. 2017ರಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 609 ಅಂಕಗಳನ್ನು ಪಡೆಯುವ ಮೂಲಕ ಕಡಬದ ಕಾನ್ನಾಯ ಜ್ಯೋತಿ ವಿದ್ಯ ಸಂಸ್ಥೆಯ ಟಾಪರ್ ಆಗಿದ್ದ ಈಕೆ, ಬಳಿಕ ಮಂಗಲುರಿನ ಶಾರದಾ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ...