Recent Posts

Sunday, April 26, 2026

archiveಗುಡ್ಡ ಕುಸಿತ

ದಕ್ಷಿಣ ಕನ್ನಡಸುದ್ದಿ

ಮಂಗಳೂರಿನ ಕುಪ್ಪೆಪದವಿನಲ್ಲಿ ರಸ್ತೆ ಬದಿಯಲ್ಲಿ ತಡೆಗೋಡೆ ಕಾಮಗಾರಿ ನಡೆಯುತ್ತಿದ್ದ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ ಸಿಲುಕಿದ್ದ ವ್ಯಕ್ತಿಯ ರಕ್ಷಣೆ – ಕಹಳೆ ನ್ಯೂಸ್

ಮಂಗಳೂರು: ರಸ್ತೆ ಬದಿಯಲ್ಲಿ ತಡೆಗೋಡೆ ಕಾಮಗಾರಿ ನಡೆಯುತ್ತಿದ್ದ ವೇಳೆ ಗುಡ್ಡ ಕುಸಿದು ಮಣ್ಣಿನೊಳಗೆ ಸಿಲುಕಿದ ವ್ಯಕ್ತಿಯನ್ನು ಸ್ಥಳೀಯರು ಹರಸಾಹಸ ಪಟ್ಟು ರಕ್ಷಿಸಿದ ಘಟನೆ ಮಂಗಳೂರು ತಾಲೂಕಿನ ಕುಪ್ಪೆಪದವು ಬಳಿಯ ನೊನಾಲು ಎಂಬಲ್ಲಿ ನಡೆದಿದೆ. ಮಣ್ಣಿನಡಿ ಸಿಲುಕಿದ್ದ ಬಂಟ್ವಾಳ ತಾಲೂಕಿನ ಅರಳ ಗ್ರಾಮದ ನಿವಾಸಿ ರಾಜೇಶ್ ಪೂಜಾರಿ (28)ಯನ್ನು ರಕ್ಷಿಸಲಾಗಿದ್ದು, ಕುಪ್ಪೆಪದವಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ನೊನಾಲು-ಕುಕ್ಕಟ್ಟೆ-ಗಂಜಿಮಠ ರಸ್ತೆಯಲ್ಲಿ ಗುಡ್ಡ ಕುಸಿಯದಂತೆ ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ರಾಜೇಶ್ ಮತ್ತು...